ಪುತ್ತೂರಿನಲ್ಲಿ ವಸತಿ ಸಮುಚ್ಛಯದ ಮಹಡಿಯ ಮೇಲಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿ ಗಂಭೀರ..!

ಪುತ್ತೂರು : ವಸತಿ ಸಮುಚ್ಛಯದ ಮಹಡಿಯ ಮೇಲಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಸಂಭವಿಸಿದೆ. ತಾಲೂಕಿನ ಬೊಳುವಾರು ಮಲರಾಯ ದೈವಸ್ಥಾನದ ಬಳಿಯ ಇರುವ ವಸತಿ ಸಮುಚ್ಛಯದ ಬಳಿ ಈ ದುರ್ಘಟನೆ ನಡೆದಿದೆ. ಇಲ್ಲಿನ ಪ್ರೌಢಶಾಲೆಯೊಂದರ 9 ನೇ ತರಗತಿ ವಿದ್ಯಾರ್ಥಿ ಸುಶಾನ್ ರೈ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈತ … Continue reading ಪುತ್ತೂರಿನಲ್ಲಿ ವಸತಿ ಸಮುಚ್ಛಯದ ಮಹಡಿಯ ಮೇಲಿಂದ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿ ಗಂಭೀರ..!