ಬೆಳ್ತಂಗಡಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರ ಮೇಲೆ ತಂಡದಿಂದ ಹಲ್ಲೆ: ಓರ್ವ ಸಾವು-ನಾಲ್ವರ ವಿರುದ್ಧ ಎಫ್‌ಐಆರ್‌

ಬೆಳ್ತಂಗಡಿ: 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತ ಜಾರಪ್ಪ ನಾಯ್ಕ್ ಚಂದ್ರಕಾಂತ ನಾಯ್ಕ, ಮನೋಹರ ಗೌಡ, ಹರಿಪ್ರಸಾದ ಪೂಜಾರಿ, ದೀಪಕ್ ಶೆಟ್ಟಿ ಆರೋಪಿಗಳು ಎಂದು ಗುರುತಿಸಲಾಗಿದೆ. ಘಟನೆ ವಿವರ ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದಲ್ಲಿ ನಾರಾಯಣ … Continue reading ಬೆಳ್ತಂಗಡಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರ ಮೇಲೆ ತಂಡದಿಂದ ಹಲ್ಲೆ: ಓರ್ವ ಸಾವು-ನಾಲ್ವರ ವಿರುದ್ಧ ಎಫ್‌ಐಆರ್‌