ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಬಾಲಕಿ ಗೋವಾದಲ್ಲಿ ಪತ್ತೆ..!

ಮಂಗಳೂರು: ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಬಾಲಕಿ ಕೊನೆಗೂ ಪತ್ತೆಯಾಗಿದ್ದಾಳೆ. ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ. ಈ ಮಾಹಿತಿಯನ್ನು ಭಾರ್ಗವಿ ಕುಟುಂಬದ ಸದಸ್ಯರು ಧೃಡಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನ ಭಾರ್ಗವಿ (14) ಸೋಮವಾರ ಬೆಂಗಳೂರಿನಿಂದ ನಾಪತ್ತೆಯಾಗಿ ಬಸ್‌ ಮೂಲಕ ಮುಂಜಾನೆ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ರಿಕ್ಷಾವೊಂದನ್ನು ಬಾಡಿಗೆಗೆ ಗೊತ್ತುಪಡಿಸಿ ಮುಕ್ಕ ಬೀಚ್‌, ಕದ್ರಿ ಪಾರ್ಕ್‌ ತಿರುಗಿದ್ದಳು. ಅಲ್ಲಿಂದ ರಿಕ್ಷಾದಲ್ಲಿ ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣಕ್ಕೆ ಬಂದು ಚಿಕ್ಕಮ್ಮನ ಮನೆಗೆ ಹೋಗುವುದಾಗಿ ರಿಕ್ಷಾ ಚಾಲಕನಲ್ಲಿ … Continue reading ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಬಾಲಕಿ ಗೋವಾದಲ್ಲಿ ಪತ್ತೆ..!