ಬಂಟ್ವಾಳ: ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನ ಮೇಲೆ ಗ್ರಾ.ಪಂ ಅಧ್ಯಕ್ಷನಿಂದ ಹಲ್ಲೆ, ಚೂರಿ ಇರಿಯಲು ಯತ್ನ
ಬಂಟ್ವಾಳ: ಗ್ರಾಮ ಪಂಚಾಯತ್ನ ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ. ಸದಸ್ಯನ ಮೇಲೆ ಅಧ್ಯಕ್ಷ ಹಲ್ಲೆ ನಡೆಸಿದ್ದಲ್ಲದೆ ಚೂರಿ ಇರಿಯಲು ಯತ್ನಿಸಿದ ಘಟನೆ ಗ್ರಾ.ಪಂ. ಸಭಾಂಗಣದೊಳಗೆ ನಡೆದಿದೆ. ಗಾಯಗೊಂಡ ಸದಸ್ಯ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾವೂರ ಗ್ರಾ.ಪಂ.ಸದಸ್ಯ ಜನಾರ್ಧನ ಎಂಬವನ ಮೇಲೆ ಇಲ್ಲಿನ ಗ್ರಾ.ಪಂ.ಅಧ್ಯಕ್ಷ ಉಮೇಶ್ ಕುಲಾಲ್ ಅವರು ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗ್ರಾ.ಪಂ.ನಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ಕಾಮಾಗಾರಿ ವಿಚಾರಕ್ಕೆ ಸಂಬಂಧಿಸಿದಂತೆ … Continue reading ಬಂಟ್ವಾಳ: ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನ ಮೇಲೆ ಗ್ರಾ.ಪಂ ಅಧ್ಯಕ್ಷನಿಂದ ಹಲ್ಲೆ, ಚೂರಿ ಇರಿಯಲು ಯತ್ನ
Copy and paste this URL into your WordPress site to embed
Copy and paste this code into your site to embed