ಮಳೆಯ ನೀರಿನಿಂದ ಕೆರೆಯಂತಾದ ಬಿ.ಸಿ ರೋಡ್ ಬಸ್ ನಿಲ್ದಾಣ
ಬಂಟ್ವಾಳ: ಬಿ.ಸಿರೋಡಿನಿಂದ ಮಂಗಳೂರು ಭಾಗಕ್ಕೆ ತೆರಳುವ ಬಸ್ಸುಗಳು ನಿಲ್ಲುವ ಸ್ಥಳದಲ್ಲಿ ಕೃತಕ ನೀರು ನಿಂತು ಪ್ರಯಾಣಿಕರು ಅದೇ ನೀರಿನಲ್ಲಿ ನಿಂತು ಬಸ್ಸಿಗಾಗಿ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಪುತ್ತೂರು, ಧರ್ಮಸ್ಥಳ, ಉಪ್ಪಿನಂಗಡಿ, ವಿಟ್ಲ ಭಾಗದಿಂದ ಆಗಮಿಸುವ ಬಸ್ಸುಗಳು ಬಿ.ಸಿ.ರೋಡಿನ ಸರ್ವೀಸ್ ರಸ್ತೆಯಲ್ಲಿ ನಿಂತು ಬಳಿಕ ಮಂಗಳೂರು ಕಡೆಗೆ ಸಾಗುತ್ತದೆ. ಅದೇ ಸ್ಥಳದಲ್ಲಿ ಎನ್ಎಚ್ಎಐನವರ ಅವಾಂತರ ಹಾಗೂ ಇತರ ಅಧಿಕಾರಿಗಳು ಅದರ ಕುರಿತು ಗಮನ ಹರಿಸದೇ ಇರುವುದರಿಂದ ಈ ಸ್ಥಿತಿ ಇದೆ. ಇದು ಇಂದು ನಿನ್ನೆಯ ಕತೆಯಲ್ಲ, ಪ್ರತಿವರ್ಷವೂ ಇಲ್ಲಿ … Continue reading ಮಳೆಯ ನೀರಿನಿಂದ ಕೆರೆಯಂತಾದ ಬಿ.ಸಿ ರೋಡ್ ಬಸ್ ನಿಲ್ದಾಣ
Copy and paste this URL into your WordPress site to embed
Copy and paste this code into your site to embed