ಪುತ್ತೂರು: ದಂಪತಿ ನೇಣುಬಿಗಿದು ಆತ್ಮಹತ್ಯೆ
ಪುತ್ತೂರು: ಇಲ್ಲಿನ ಬಡಗನ್ನೂರು ಗ್ರಾಮದ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಕಿಗೆ ಬಂದಿದೆ. ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ ದಂಪತಿ ಅವರು ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಬ್ರಹ್ಮಣ್ಯ ಭಟ್ ದಂಪತಿಯ ಮಕ್ಕಳು ನೋಡಿದಾಗ ಈ ಘಟನೆ ಬೆಳಗ್ಗೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿದ್ದಾರೆ.
Copy and paste this URL into your WordPress site to embed
Copy and paste this code into your site to embed