Tuesday, March 28, 2023

ಮಂಗಳೂರಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಹರ್ಷ : ಸಂಸದ ಕಟೀಲರನ್ನು ಅಭಿನಂದಿಸಿದ CPMTA..!

ಮಂಗಳೂರಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಹರ್ಷ : ಸಂಸದ ಕಟೀಲರನ್ನು ಅಭಿನಂದಿಸಿದ CPMTA..!

CPMTA Facilitate MP Nalin kumar kateel for Plastic park ..

ಮಂಗಳೂರು : ಮಂಗಳೂರಿನಲ್ಲಿ ಬಹು ನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕನ್ನು ನಿರ್ಮಾಣ ಮಾಡಲು ಮುಂದಾದ ಕೇಂದ್ರ ಸರ್ಕಾರವನ್ನು ಕೆನರಾ ಪ್ಲಾಸ್ಟಿಕ್ ತಯಾರಕರು ಮತ್ತು ವರ್ತಕರ ಸಂಘ ಅಭಿನಂದಿಸಿದೆ.

ಈ ಹಿನ್ನೆಲೆಯಲ್ಲಿ ಕೆನರಾ ಪ್ಲಾಸ್ಟಿಕ್ ತಯಾರಕರು ಮತ್ತು ವರ್ತಕರ ಸಂಘದ( CPMTA) ವತಿಯಿಂದ ಮಾನ್ಯ ಮಂಗಳೂರು ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರದಿಂದ ಅನುಮತಿ ದೊರಕಿಸಿ ಕೊಟ್ಟಿದ್ದ ಕ್ಕಾಗಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಬಿ ಎ ನಜೀರ್ ಉಪಾಧ್ಯಕ್ಷ ಆಸ್ಕರ್ ಆಲಿ, ಪ್ರ. ಕಾರ್ಯದರ್ಶಿ ಬಿ ಎ ಇಕ್ಬಾಲ್, ಕಾರ್ಯದರ್ಶಿ ಸುರೇಶ್ ಕರ್ಕೇರ, ರೋಷನ್ ಬಾಳಿಗ, ಹರೀಶ್ ಬಿ. ಕರ್ಕೇರ, ಅಝೀಝ್ ಕೃಷ್ಣಾಪುರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಪುತ್ತೂರು – ಓವರ್ ಹೆಡ್ ನೀರಿನ ಟ್ಯಾಂಕ್ ಒಳಗೆ ಯುವಕನ ಮೃತದೇಹ ಪತ್ತೆ..!

ದಕ್ಷಿಣ ಕನ್ನಡ ಜಲ್ಲೆಯ ಪುತ್ತೂರಿನಲ್ಲಿ ಓವರ್ ಹೆಡ್ ನೀರಿನ ಟ್ಯಾಂಕ್ ಒಳಗೆ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ. ಪುತ್ತೂರು : ದಕ್ಷಿಣ ಕನ್ನಡ ಜಲ್ಲೆಯ ಪುತ್ತೂರಿನಲ್ಲಿ ಓವರ್ ಹೆಡ್ ನೀರಿನ ಟ್ಯಾಂಕ್ ಒಳಗೆ ಯುವಕನೋರ್ವನ ಮೃತದೇಹ...

ಪತ್ನಿ ಆತ್ಮಹತ್ಯೆ ಬಗ್ಗೆ ಸಂಶಯ- ತನಿಖೆ ನಡೆಸಿ ನ್ಯಾಯ ಕೊಡಿಸುವಂತೆ ಠಾಣೆ ಮೆಟ್ಟಲೇರಿದ ಪತಿ..!

ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ...

ಮಂಗಳೂರು : ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ನಾಶ..!

ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ...