ಕೊಣಾಜೆ: ಮಸೀದಿ ಬಳಿ ಅಶಾಂತಿಗೆ ಯತ್ನ-ಮೂವರು ವಶಕ್ಕೆ

ಉಳ್ಳಾಲ: ಇಲ್ಲಿನ ಕುರ್ನಾಡು ಸುಬ್ಬಗೋಳಿ ಮಸೀದಿ ಬಳಿ ಒಂದು ಸಮುದಾಯವನ್ನು ನಿಂದಿಸಿದ ಮೂವರು ಯುವಕರನ್ನು ಸ್ಥಳೀಯರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಿನ್ನೆ ತಡರಾತ್ರಿ ವೇಳೆ ನಡೆದಿದೆ. ಹರ್ಷಿತ್, ವಿಘ್ಣೇಶ್ ಮತ್ತು ಶರಣ್ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿ ಮೂವರು ಮುಡಿಪು ಸಮೀಪದ ಬಾರ್‌ಲ್ಲಿ ನ್ಯೂಜಿಲ್ಯಾಂಡ್- ಆಸ್ಟ್ರೇಲಿಯಾ ಪಂದ್ಯಾಟ ವೀಕ್ಷಿಸಿದ ಬಳಿಕ ಬೈಕಿನಲ್ಲಿ ತೆರಳುವ ವೇಳೆ ಒಂದು ಸಮುದಾಯಕ್ಕೆ ಧಿಕ್ಕಾರ ಎಂದು ಬೊಬ್ಬಿಡುತ್ತಾ ತೆರಳಿದ್ದಾರೆ. ಸುಬ್ಬಗೋಳಿ ಮಸೀದಿ ಬಳಿ ಎರಡು … Continue reading ಕೊಣಾಜೆ: ಮಸೀದಿ ಬಳಿ ಅಶಾಂತಿಗೆ ಯತ್ನ-ಮೂವರು ವಶಕ್ಕೆ