ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆy ಹಿನ್ನಲೆಯಲ್ಲಿ ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Hot Topics
ದುಬೈನಿಂದ ಬಂದಿಳಿದ ಓರ್ವನ ನಿಕ್ಕರ್ನಲ್ಲಿತ್ತು 43 ಲಕ್ಷದ ಚಿನ್ನ: ಮತ್ತೋರ್ವನಲ್ಲಿ 5 ಲಕ್ಷ ರೂ ಮೌಲ್ಯದ ಫಾರಿನ್ ಕರೆನ್ಸಿ..!
ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಹಾಗೂ ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳು ನಡೆದಿವೆದುಬೈಯಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ...
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್ ಆ್ಯಂಡ್ ರನ್: ಓರ್ವ ಸ್ಪಾಟ್ ಡೆತ್, ಮತ್ತೋರ್ವನಿಗೆ ಗಾಯ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...
ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ
ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.ಈ ಸಂದರ್ಭ ಕಟೀಲು ದೇಗುಲದ...