ಬಂಟ್ವಾಳ: ಜೇನು ನೊಣ ಕಚ್ಚಿ 9 ಮಂದಿ ಗಂಭೀರ-ಆಸ್ಪತ್ರೆಗೆ ದಾಖಲು

ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೊಣ ಕಚ್ಚಿ ಗಂಭೀರ ಸ್ಥಿತಿಯಲ್ಲಿ ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಕಲಾಬಾಗಿಲು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಲಾಬಾಗಿಲು ನಿವಾಸಿಗಳಾದ ಗಂಗಯ್ಯ ಗೌಡ (60) ಶೀನ ಶೆಟ್ಟಿ (48) ಐತಪ್ಪ ಶೆಟ್ಟಿ (76) ಅರುಣ್ ಶೆಟ್ಟಿ ( 34), ಲಲಿತಾ, (49) ಎಂಬವರು ಜೊತೆ ಉಳಿದ ನಾಲ್ವರ ಜೇನು ನೊಣ ಕಚ್ಚಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ನಾಲ್ವರ ಹೆಸರು ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಇರ್ವತ್ತೂರು ಗ್ರಾಮದ ಕಲಾಬಾಗಿಲು … Continue reading ಬಂಟ್ವಾಳ: ಜೇನು ನೊಣ ಕಚ್ಚಿ 9 ಮಂದಿ ಗಂಭೀರ-ಆಸ್ಪತ್ರೆಗೆ ದಾಖಲು