ಕೋರ್ಟ್ ಆದೇಶ ಪಾಲಿಸದ ಅಧಿಕಾರಿಗಳನ್ನು ಜೈಲಿಗಟ್ಟಿದರೆ ವ್ಯವಸ್ಥೆ ಸರಿ ಹೋಗುತ್ತದೆ: ಹೈಕೋರ್ಟ್ ಕಟು ಎಚ್ಚರಿಕೆ
ಬೆಂಗಳೂರು: ನ್ಯಾಯಾಲಯದ ಆದೇಶಗಳನ್ನು ಅಧಿಕಾರಿಗಳನ್ನು ಪಾಲಿಸುತ್ತಿಲ್ಲ. ಕೋರ್ಟ್ ನಿರ್ದೇಶನಗಳನ್ನು ತುಂಬಾ ಹಗುರವಾಗಿ ಕಾಣುತ್ತಿದ್ದಾರೆ. ನ್ಯಾಯಾಲಯದ ಘನತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಕೋರ್ಟ್ ಆದೇಶ ಪಾಲಿಸದ ಒಂದಿಬ್ಬರು ಅಧಿಕಾರಿಗಳನ್ನು ಜೈಲಿಗೆ ಕಳುಹಿಸಿದರೆ ರಾಜ್ಯದಲ್ಲಿನ ಇಡೀ ವ್ಯವಸ್ಥೆ ಸರಿ ಹೋಗುತ್ತದೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರದಲ್ಲಿರುವ ಉದ್ಯಾನಗಳ ನಿರ್ವಹಣೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೈಕೋರ್ಟ್ ಕಾನೂನು ಸೇವಾ ಸಮಿತಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯನ್ನು ನಿನ್ನೆ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು … Continue reading ಕೋರ್ಟ್ ಆದೇಶ ಪಾಲಿಸದ ಅಧಿಕಾರಿಗಳನ್ನು ಜೈಲಿಗಟ್ಟಿದರೆ ವ್ಯವಸ್ಥೆ ಸರಿ ಹೋಗುತ್ತದೆ: ಹೈಕೋರ್ಟ್ ಕಟು ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed