Sunday, March 26, 2023

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವತೆಗಳಿಗೆ ಅವಮಾನ: ಅನ್ಯಕೋಮಿನ ಯುವಕನ ಬಂಧನಕ್ಕೆ  ಆಗ್ರಹ..!

 ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವತೆಗಳಿಗೆ ಅವಮಾನ: ಅನ್ಯಕೋಮಿನ ಯುವಕನ ಬಂಧನಕ್ಕೆ  ಆಗ್ರಹ ..!

ಮಂಗಳೂರು : ಹಿಂದೂ ದೇವಿ ದೇವತೆಗಳನ್ನು ಅವಹೇಳನ ಶಬ್ದಗಳಲ್ಲಿ ನಿಂದಿಸುವ ಮೂಲಕ ಕೋಮು ಗಲಭೆ ವಾತಾವರಣ ಸೃಷ್ಟಿ ಮಾಡಿರುವ ರಿಜ್ವಾನ್ ಖಾನ್ ಎಂಬಾತನನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ  ವಿಟ್ಲ ಆರಕ್ಷಕ ಠಾಣೆಗೆ ಪುತ್ತೂರು ಹಿಂದೂ ಜಾಗರಣ ವೇದಿಕೆ ವತಿಯಿಂದ ದೂರು ನೀಡಲಾಯಿತು.

ಆರೋಪಿ ವಿರುದ್ಧ ಕೂಡಲೇ  ಎಫ್ ಐ ಆರ್ ದಾಖಲು ಮಾಡಿ, ಆತನನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಸಂಘಟನೆ ಸದಸ್ಯರು ಒತ್ತಾಯಿಸಿದ್ದಾರೆ. ನಿಯೋಗದಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ವಿಟ್ಲ ತಾಲ್ಲೂಕು ಉಪಾಧ್ಯಕ್ಷ ರಾಜೇಶ್ ಕರೋಪಾಡಿ, ಕಾರ್ಯದರ್ಶಿ ಹರ್ಷೇಂದ್ರ ರೈ ಹಾಗೂ ಚೇತನ್ ಕಡಂಬು ಉಪಸ್ಥಿತರಿದ್ದರು..

LEAVE A REPLY

Please enter your comment!
Please enter your name here

Hot Topics

ಉಳ್ಳಾಲ ಕುಂಪಲದಲ್ಲಿ ನೇಣಿಗೆ ಕೊರಳೊಡ್ಡಿದ ಯುವಕ :ಸರಣಿ ಸಾವು ನೋವು- ಆತ್ಮಹತ್ಯೆಗಳಿಂದ ಜನ ಕಂಗಾಲು..!  

ಮಂಗಳೂರು ಹೊರವಲಯದ ಉಳ್ಳಾಲ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಳ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿದ್ದು ಜನ ಕಂಗಲಾಗಿದ್ದಾರೆ.ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ...

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ: ಖಾದರ್, ರೈ ಸೇರಿದಂತೆ ದ.ಕ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರು ಘೋಷಣೆ..!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.ಬೆಂಗಳೂರು :ರಾಜ್ಯ...

ಬಂಟ್ವಾಳ: ಆಸ್ತಿಗಾಗಿ ಹೆತ್ತ ತಾಯಿಯ ಜುಟ್ಟು ಹಿಡಿದು ಮುಖಚಚ್ಚಿದ ಪಾಪಿ ಮಗ

ಬಂಟ್ವಾಳ: ಆಸ್ತಿಯಲ್ಲಿ ಪಾಲುಕೊಡುವಂತೆ ಹೆತ್ತ ತಾಯಿಗೆ ಬೆದರಿಸಿ ಗಾಯಗೊಳಿಸಿ ಮಗ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆ ವಿವರ ಮಾ.24 ರಂದು ಇಡ್ಕಿದು ಗ್ರಾಮದ ನಾರಾಯಣ ಗೌಡ ಎಂಬುವವರ...