Sunday, March 26, 2023

ಕರ್ನಾಟಕ ಶಾಸಕರ ಸಂಬಳ-ಭತ್ಯೆ ಹೆಚ್ಚಳ: ವಿಧೇಯಕ ಅಂಗೀಕಾರ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌- ಬಜರಂಗದಳದ ಕಾರ್ಯಕರ್ತನ ಕೊಲೆ ನಡೆದಿದ್ದು, ರಾಜಕೀಯ ಗದ್ದಲವೇರ್ಪಟ್ಟಿದೆ. ಈ ಮಧ್ಯೆ ಕಳೆದ ಐದು ದಿನಗಳಿಂದ ವಿಧಾನ ಸಭೆಯು ಗದ್ದಲದಲ್ಲೇ ಕಳೆಯುತ್ತಿದೆ. ಇದೆಲ್ಲದರ ಮಧ್ಯೆ ಸದನದಲ್ಲಿ ಇಂದು ಶಾಸಕರ ಸಂಬಳ-ಭತ್ಯೆ ಹೆಚ್ಚಳ ಮಾಡಲಾಗಿದೆ. ಈ ವಿಧೇಯಕವನ್ನು ಅಂಗೀಕಾರ ಮಾಡಲಾಗಿದೆ.


ಏನೆಲ್ಲಾ ಹೆಚ್ಚಾಗಿದೆ
ಮುಖ್ಯಮಂತ್ರಿ, ಮಂತ್ರಿಗಳ ಸಂಬಳ ಶೇಕಡಾ 50 ರಷ್ಟು ಹೆಚ್ಚಳ.
ಸಿಎಂಗೆ ಪ್ರತಿ ತಿಂಗಳು ಇದ್ದ 50 ಸಾವಿರ ಸಂಬಳ ಶೇಕಡಾ 75 ಸಾವಿರಕ್ಕೆ ಹೆಚ್ಚಳ.
ಕ್ಯಾಬಿನೆಟ್ ದರ್ಜೆ ಮಂತ್ರಿಗಳಿಗೆ ಪ್ರತಿ ತಿಂಗಳಿಗೆ ಶೇಕಡಾ 40 ಸಾವಿರ ಇದ್ದ ಸಂಬಳ 60 ಸಾವಿರ ರೂಪಾಯಿಗಳಿಗೆ ಹೆಚ್ಚಳ.
ಕ್ಯಾಬಿನೆಟ್ ದರ್ಜೆ ಪ್ರತಿ ವರ್ಷಕ್ಕೆ ಅತಿಥ್ಯ ಭತ್ಯೆ ಶೇಕಡಾ 3 ಲಕ್ಷದಿಂದ ನಾಲ್ಕೂವರೆ ಲಕ್ಷಕ್ಕೆ ಹೆಚ್ಚಳ.
ಕ್ಯಾಬಿನೆಟ್ ದರ್ಜೆ ಮಂತ್ರಿಗಳ ಮನೆ ಬಾಡಿಗೆ ಶೇಕಡಾ 80 ಸಾವಿರದಿಂದ 1ಲಕ್ಷದ 20 ಸಾವಿರ ರೂಪಾಯಿಗೆ ಹೆಚ್ಚಳ.
ಕ್ಯಾಬಿನೆಟ್ ದರ್ಜೆ ಮಂತ್ರಿಗಳ ಮನೆ ನಿರ್ವಹಣೆ ವೆಚ್ಚ ಶೇಕಡಾ 20 ಸಾವಿರದಿಂದ 30 ಸಾವಿರಕ್ಕೆ ಹೆಚ್ಚಳ.
ಕ್ಯಾಬಿನೆಟ್ ದರ್ಜೆ ಮಂತ್ರಿಗಳ ವಾಹನ ಸೌಲಭ್ಯಕ್ಕಾಗಿ ಪ್ರತಿ ತಿಂಗಳಿಗೆ ಒಂದು ಸಾವಿರ ಲೀಟರ್‌ ಪೆಟ್ರೋಲ್​ನಿಂದ 2 ಸಾವಿರ ಪೆಟ್ರೋಲ್​ಗೆ ಹೆಚ್ಚಳ ಮಾಡಲಾಗಿದೆ.

ಮುಖ್ಯಮಂತ್ರಿ ಯವರ ಸಂಬಳ 50 ಸಾವಿರ ದಿಂದ 75 ಸಾವಿರಕ್ಕೂ, ಸಚಿವರ ವೇತನ 40 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರತಿ ವರ್ಷ ನೀಡುವ ಆತಿಥ್ಯ ಭತ್ಯೆ 3 ಲಕ್ಷದಿಂದ 4.50 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಮನೆ ಬಾಡಿಗೆಯನ್ನು 90 ಸಾವಿರದಿಂದ  1.20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ತೋಟಗಳ ನಿರ್ವಹಣೆ ಮತ್ತು ವಿನ್ಯಾಸಕ್ಕೆ 20 ಸಾವಿರದಿಂದ 30 ಸಾವಿರಕ್ಕೆ ಹೆಚ್ಚಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಸುಳ್ಯ : ಮನೆ ಕೊಟ್ಟಿಗೆ ಕಾಮಗಾರಿಯ ವೇಳೆ ಘೋರ ದುರಂತ – ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತ್ಯು..!

ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ ದುರಂತ ನಡೆದು ಮೂವರು ಕಾರ್ಮಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ.ಸುಳ್ಯ : ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ...

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ವಶ

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ಹಣವನ್ನು ಪೊಲೀಸರು ನಿನ್ನೆ ವಶಪಡಿಸಿಕೊಂಡ ಘಟನೆ ಉಡುಪಿಯ ಮೂಡುತೋನ್ಸೆ ಗ್ರಾಮದ ನೇಜಾರು ಚೆಕ್ ಪೋಸ್ಟ್‌ನಲ್ಲಿ ನಡೆದಿದೆ.ಉಡುಪಿ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ...

ಉಡುಪಿ ಪಡುಬಿದ್ರೆಯಲ್ಲಿ ಬೈಕಿಗೆ ಟ್ಯಾಂಕರ್ ಢಿಕ್ಕಿ; ಸವಾರರಿಬ್ಬರು ಮೃತ್ಯು..!

ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ಶನಿವಾರ ಸಂಜೆ ನಡೆದಿದೆ.ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30)...