Sunday, March 26, 2023

ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿಯಂದೇ ಮೂರು ಕರುಗಳಿಗೆ ಜನ್ಮ ನೀಡಿದ ಗೋಮಾತೆ..!

ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿಯಂದೇ ಮೂರು ಕರುಗಳಿಗೆ ಜನ್ಮ ನೀಡಿದ ಗೋಮಾತೆ..!

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕುವಿನ ಮಜೂರು ಎಂಬಲ್ಲಿ ಕೃಷ್ಣ ಜನ್ಮಾಷ್ಟಮಿಯಂದು ದನವೊಂದು ಮೂರು ಕರುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಸಂಭವಿಸಿದೆ.


ಶ್ರೀಕೃಷ್ಣ ಜನ್ಮಾಷ್ಟಮಿ ಅಂದರೆ ರೋಹಿಣಿ ನಕ್ಷತ್ರ ವೃಷಭ ರಾಶಿಯ ಪವಿತ್ರವಾದ ಅಷ್ಪಮಿಯ ದಿನದಂದು ಶ್ರೀ ಕೃಷ್ಣನ ಜನನವಾಗಿತ್ತು.

ಕೃಷ್ಣನಿಗೆ ಗೋವುಗಳೆಂದರೆ ಅಚ್ಚು ಮೆಚ್ಚು. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಜೂರಿನ ಜಾರಂದಾಯ ಸಾನದ ಮನೆಯಲ್ಲಿ ಹಸುವೊಂದು ಮೂರು ಕರುಗಳಿಗೆ ಜನ್ಮ ನೀಡಿದ್ದು. ಮಜೂರು ಪರಿಸರದ ಗ್ರಾಮಸ್ಥರು ಕರುಗಳನ್ನು ಮತ್ತು ದನವನ್ನು ನೋಡಲು ಉದಯರ ಮನೆಗೆ ಬರುತ್ತಿದ್ದಾರೆ.


ಅಷ್ಟಮಿ ದಿನವಾದ ಗುರುವಾರ ಬೆಳಿಗ್ಗೆ ಮನೆಯ ಹಸು ಬಲು ಅಪರೂಪ ಎಂಬಂತೆ 3 ಕರುಗಳಿಗೆ ಜನ್ಮ ನೀಡಿದೆ.

ಎರಡು ಗಂಡು ಮತ್ತು ಒಂದು ಹೆಣ್ಣು ಕರುಗಳು ಜನ್ಮ ತಾಳಿಗೆ ಕರುಗಳಿಗೆ ಕೃಷ್ಣ, ಬಲರಾಮ, ಸುಭದ್ರ ಎಂದು ಹೆಸರಿಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ಉಳ್ಳಾಲ ಕುಂಪಲದಲ್ಲಿ ನೇಣಿಗೆ ಕೊರಳೊಡ್ಡಿದ ಯುವಕ :ಸರಣಿ ಸಾವು ನೋವು- ಆತ್ಮಹತ್ಯೆಗಳಿಂದ ಜನ ಕಂಗಾಲು..!  

ಮಂಗಳೂರು ಹೊರವಲಯದ ಉಳ್ಳಾಲ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಳ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿದ್ದು ಜನ ಕಂಗಲಾಗಿದ್ದಾರೆ.ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ...

ಸುಳ್ಯ : ಮನೆ ಕೊಟ್ಟಿಗೆ ಕಾಮಗಾರಿಯ ವೇಳೆ ಘೋರ ದುರಂತ – ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತ್ಯು..!

ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ ದುರಂತ ನಡೆದು ಮೂವರು ಕಾರ್ಮಕರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ.ಸುಳ್ಯ : ಮನೆ ಕೊಟ್ಟಿಗೆಯ ಕಾಮಗಾರಿಯ ವೇಳೆ ಘೋರ...

ಬಂಟ್ವಾಳ: ಆಸ್ತಿಗಾಗಿ ಹೆತ್ತ ತಾಯಿಯ ಜುಟ್ಟು ಹಿಡಿದು ಮುಖಚಚ್ಚಿದ ಪಾಪಿ ಮಗ

ಬಂಟ್ವಾಳ: ಆಸ್ತಿಯಲ್ಲಿ ಪಾಲುಕೊಡುವಂತೆ ಹೆತ್ತ ತಾಯಿಗೆ ಬೆದರಿಸಿ ಗಾಯಗೊಳಿಸಿ ಮಗ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆ ವಿವರ ಮಾ.24 ರಂದು ಇಡ್ಕಿದು ಗ್ರಾಮದ ನಾರಾಯಣ ಗೌಡ ಎಂಬುವವರ...