Thursday, March 23, 2023

ತುಳುನಾಡಿನ ಕೃಷ್ಣ ಶಿಲೆಗೆ ಅಯೋಧ್ಯೆಯಲ್ಲಿ ರಾಮನಾಗುವ ಸುಯೋಗ..!  

ಎಲ್ಲಿಯ ಅಯೋಧ್ಯೆ, ಎಲ್ಲಿಯ ಕಾರ್ಕಳದ ಈದು? ದೈವ ಸಂಕಲ್ಪಕ್ಕೆ ಇದಕ್ಕಿಂತ ಹೆಚ್ಚಿನ ಉದಾಹರಣೆ  ಬಹುಷ ಯಾರಿಗೂ ಬೇಡವಾಗಿರಕ್ಕಿಲ್ಲ..!

ಉಡುಪಿ : ಎಲ್ಲಿಯ ಅಯೋಧ್ಯೆ, ಎಲ್ಲಿಯ ಕಾರ್ಕಳದ ಈದು? ದೈವ ಸಂಕಲ್ಪಕ್ಕೆ ಇದಕ್ಕಿಂತ ಹೆಚ್ಚಿನ ಉದಾಹರಣೆ  ಬಹುಷ ಯಾರಿಗೂ ಬೇಡವಾಗಿರಕ್ಕಿಲ್ಲ..!

ನೇಪಾಳದ ಗಂಡಕೀ ನದಿಯಿಂದ ಬಂದ ಸಾಲಿಗ್ರಾಮ ಶಿಲೆಗೆ ರಾಮನಾಗಲು ಯೋಗವಿಲ್ಲ ಎಂದಾದಾಗ ಪ್ರಭು ಶ್ರೀ ರಾಮಚಂದ್ರನ ಭವ್ಯ ದೇಗುಲದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಚಂದ್ರನ ಮೂರ್ತಿಯಾಗುವ ಯೋಗ ಕೂಡಿ ಬಂದಿದ್ದು ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿ ಯವರ ಭೂಮಿಯಲ್ಲಿದ್ದ ಜಗತ್ತಿನ ಅತ್ಯಂತ ಶ್ರೇಷ್ಠ ಶಿಲೆಗೆ.

ಬಹುಶಃ ಯಾವುದೋ ಶಾಪಗ್ರಸ್ತ ದೇವತೆ ಶಿಲೆಯ ರೂಪದಲ್ಲಿ ಯುಗಗಳಿಂದ ರಾಮದರ್ಶನಕ್ಕಾಗಿ ತಪಸ್ಸು ಮಾಡುತ್ತಿತ್ತೋ ಏನೋ ಅನ್ನಿಸುತ್ತದೆ.

ಕಲ್ಕುಡನ ಪಾದ ಸ್ಪರ್ಶದಿಂದ ಪುನೀತವಾದ ಕಾರ್ಕಳದ ಪುಣ್ಯ ಮಣ್ಣಿನಲ್ಲಿ ಬ್ರಹ್ಮಬೈದರ್ಕಳ ಆರಾಧನೆ ಮಾಡುವ ಕುಟುಂಬವೊಂದರ ಭೂಮಿಯಲ್ಲಿದ್ದ ತುಳುನಾಡಿನ ಕೃಷ್ಣ ಶಿಲೆಗೆ ರಾಮನಾಗುವ ಯೋಗ ಒಲಿದು ಬಂತು’ ಎನ್ನುವುದು ಯೋಗಾಯೋಗವಲ್ಲದೆ ಮತ್ತೇನು.? ಎಂಬ ಪ್ರಶ್ನೆ ತುಳುನಾಡ ಆಸ್ತಿಕರದ್ದು.

https://youtu.be/T563zAOvqko

LEAVE A REPLY

Please enter your comment!
Please enter your name here

Hot Topics

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...