Tuesday, March 28, 2023

ಕಾಶ್ಮೀರದಲ್ಲಿ ಭೂ ಕುಸಿತ: ಭಾರತದ ಯೋಧ ಹುತಾತ್ಮ

ಜಮ್ಮು: ಉತ್ತರಾಖಂಡದಲ್ಲಿ ಭೂಕುಸಿತ ಉಂಟಾಗಿ ಗುಡ್ಡದಿಂದ ಉರುಳಿದ ದೊಡ್ಡ ಬಂಡೆ ಬಿದ್ದು ಯೋಧ ಹುತಾತ್ಮರಾಗಿ, ಇನ್ನಿಬ್ಬರು ಗಾಯಗೊಂಡ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಭಾರತ – ಚೀನಾ ಗಡಿಯ ಬಳಿ ನಡೆದಿದೆ.

ಜಮ್ಮು ಕಾಶ್ಮೀರದ ಸುಖಜಿಂದರ್​ ಸಿಂಗ್​ ಹುತಾತ್ಮ ಯೋಧ.


ಇವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ರವಾನಿಸಲಾಗುತ್ತಿದ್ದು, ಯೋಧನ ಸಾವಿನ ಸುದ್ದಿ ಹುಟ್ಟೂರಿನಲ್ಲಿ ನೀರವ ಮೌನ ಆವರಿಸಿದೆ.

ರಕ್ಷಣಾ ಮೂಲಗಳ ಪ್ರಕಾರ, ಭಾರತ – ಚೀನಾ ಗಡಿಯಲ್ಲಿ ಭೂಕುಸಿತ ಉಂಟಾಗಿದೆ. ಈ ವೇಳೆ, ಗುಡ್ಡದಿಂದ ದೊಡ್ಡ ಬಂಡೆಯೊಂದ ಉರುಳಿ, ಅದೇ ಮಾರ್ಗದಲ್ಲಿ ಗಸ್ತು ತಿರುಗುತ್ತಿದ್ದ ಯೋಧರ ಮೇಲೆ ಬಿದ್ದಿದೆ.


ಇದರಿಂದ ಸುಖಜಿಂದರ್ ಸಿಂಗ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

Hot Topics

ಕಾರ್ಕಳ : ಅನಾರೋಗ್ಯದಿಂದ ಸಾವನ್ನಪ್ಪಿದ ಮನೆ ಮಗನ ಆಘಾತದಿಂದ ತಾಯಿ ಜೀವಾಂತ್ಯ..!

ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಸೋಮವಾರ ನಡೆದಿದೆ.ಕಾರ್ಕಳ : ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು...

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ-20 ಉಮ್ರಾ ಯಾತ್ರಾರ್ಥಿಗಳ ದಾರುಣ ಮೃತ್ಯು..!

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ.ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ...

ಸೌದಿ ರಸ್ತೆ ಅಪಘಾತದಲ್ಲಿ ಉಸಿರು ಚೆಲ್ಲಿದ ಮಂಗಳೂರು ಮಲ್ಲೂರಿನ ಸುಲೇಮಾನ್..!

ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು ನಿವಾಸಿ ಮೃತಪಟ್ಟಿದ್ದಾರೆ.ಮಂಗಳೂರು : ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು...