Thursday, March 23, 2023

ಮುಂಡಾಜೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಲಾರಿ

ಬೆಳ್ತಂಗಡಿ: ನಿಯಂತ್ರಣದ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಮಗುಚಿ ಬಿದ್ದ ಘಟನೆ ಮುಂಡಾಜೆಯ ಸೀಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.


ಚಿಕ್ಕಮಗಳೂರು ಕಡೆಯಿಂದ ಉಜಿರೆಗೆ ಬರುತ್ತಿದ್ದ ಲಾರಿ ಸೀಟು ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಕೂಡಲೇ ಧಾವಿಸಿದ ಸ್ಥಳೀಯರು ಗಾಯಾಳು ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...