ನವದೆಹಲಿ : ಖ್ಯಾತ ಕಿರುತೆರೆ ನಟ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಜನಪ್ರಿಯ ಕಾರ್ಯಕ್ರಮ ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಮೂಲಕ ಗಮನ ಸೆಳೆದಿರುವ ನಟ ಗುರುಚರಣ್ ಸಿಂಗ್ ಅವರು ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ...
ಪ್ರಭಾಸ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಕಲ್ಕಿ 2898AD’ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾನಿ ಸೇರಿದಂತೆ ಮೊದಲಾದ ಖ್ಯಾತ ನಟ – ನಟಿಯರ ದಂಡೇ...
ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ‘ಗಬ್ಬರ್ ಸಿಂಗ್’ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಇದೀಗ ಈ ಸಿನೆಮಾದ ವಿಡಿಯೋ ಸಾಂಗ್ ರಿಲೀಸ್ ಆಗಿದ್ದು, ಜಸ್ಟ್...
ಪುತ್ತೂರು : ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃ*ತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ...
ಉಪ್ಪಿನಂಗಡಿ: ಇತ್ತೀಚಿನ ದಿನಗಳಲ್ಲಿ ಕಡೆ ಕ್ಷಣದಲ್ಲಿ ಅದೆಷ್ಟೋ ಮದುವೆಗಳು ಮುರಿದು ಬಿದ್ದ ಘಟನೆ ನಡೆದಿದೆ. ಹಾಗೆಯೇ ಇಲ್ಲೊಂದು ಮದುವೆ ಮಂಟಪದಲ್ಲಿ ಕೊನೆಯ ಕ್ಷಣ ವರನಿಂದ ತಾಳಿ ಕಟ್ಟಲು ವಧು ನಿರಾಕರಸಿದ ಕಾರಣ ಮದುಮೆ ಮುರಿದು ಬಿದ್ದ...
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ...
ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದರ ಸಂಭ್ರಮ ಹೇಳತೀರದು. ಅದ್ದೂರಿತನವೇ ಮೇಲುಗೈ ಸಾಧಿಸುತ್ತೆ. ಈ ನಡುವೆ ಮದುವೆ ಮುರಿದು ಬೀಳುವ ಘಟನೆಯೂ ಹೆಚ್ಚುತ್ತಲಿದೆ. ಕ್ಷುಲ್ಲಕ ಕಾರಣ ಇರಬಹುದು ಅಥವಾ ಇನ್ಯಾವುದೇ ಕಾರಣ ಇರಬಹುದು ಮದುವೆ...
ಚಾಮರಾಜನಗರ : ಲೋಕಸಭಾ ಚುನಾವಣೆಗೆ ನಡೆಯುತ್ತಿರುವ ಮತದಾನ ರಾಜ್ಯದೆಲ್ಲಡೆ ಸುಸೂತ್ರವಾಗಿಯೇ ನಡೆದಿದೆ. ಆದರೆ ಚಾಮರಾಜನಗರದಲ್ಲಿ ಮಾತ್ರ ಜನರು ಮತಗಟ್ಟೆಯನ್ನೇ ಪುಡಿ ಮಾಡಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಐದು...
ಮಂಗಳೂರು (ಕೇರಳ) : ಸುಡು ಬಿಸಿಲಿನ ಬೇಗೆಯ ನಡುವೆ ಜನರು ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಚುನಾವಣೆಯ ವೇಳೆ ಕರ್ತವ್ಯದಲ್ಲಿದ್ದ ಸಹಾಯಕ ರಿಟರ್ನಿಂಗ್ ಆಫೀಸರ್ ಒಬ್ಬರು ಹೃದಯಾಘಾ*ತದಿಂದ ಅಸುನೀಗಿದ್ದಾರೆ. ಆದರೆ, ಕೇರಳದಲ್ಲಿ ಚುನಾವಣೆಯಲ್ಲಿ...
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು....