ಕುದ್ರೋಳಿ ದಸರಾ ಮಹೋತ್ಸವದಲ್ಲಿ ಆರಾಧನೆಗೊಂಡ ಶಾರದಾ ಮಾತೆಯ ವಿಸರ್ಜನಾ ಮೆರವಣಿಗೆಯ ಶೃಂಗಾರ ಮತ್ತು ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜನೆ ಮಾಡಿದ ಅದ್ಭುತ ಕ್ಷಣಗಳು..
By admin
Hot Topics
ಸುರತ್ಕಲ್ ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು
ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...
ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!
ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...
ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!
ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...