HomeDAKSHINA KANNADAಮಂಗಳೂರು ಕಂಬಳೋತ್ಸವ ಸಂಪನ್ನ: ಫಲಿತಾಂಶ ಪ್ರಕಟ

ಮಂಗಳೂರು ಕಂಬಳೋತ್ಸವ ಸಂಪನ್ನ: ಫಲಿತಾಂಶ ಪ್ರಕಟ

ಮಂಗಳೂರು: ಹೊನಲು-ಬೆಳಕಿನ ಐದನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳವು ಬಂಗ್ರಕುಳೂರಿನಲ್ಲಿ ಇಂದು ಮಧ್ಯಾಹ್ನ ಸಂಪನ್ನವಾಯಿತು.

ಕಂಬಳದಲ್ಲಿ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ ಕೋಣಗಳು ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದುಕೊಂಡು ಹಿಗ್ಗಿಕೊಂಡವು.

ಕೂಟದಲ್ಲಿ ಒಟ್ಟು 142 ಕೋಣಗಳು ಭಾಗವಹಿಸಿದ್ದು, ಕನೆಹಲಗೆ ವಿಭಾಗದಲ್ಲಿ ಮೂರು ಜೊತೆ, ಅಡ್ಡಹಲಗೆ ವಿಭಾಗದಲ್ಲಿ ಎಂಟು ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 17 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 27 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 21 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 66 ಜೊತೆ ಕೋಣಗಳು ಭಾಗಿಯಾಗಿದ್ದವು.

ಫಲಿತಾಂಶ ವಿವರ:

ಕನೆಹಲಗೆ ವಿಭಾಗದಲ್ಲಿ ವಿಜೇತರು

ಪ್ರಥಮ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮೆಟ್ಟಿದವರು: ಮಂದಾರ್ತಿ ಶಿರೂರು ಭರತ್ ನಾಯ್ಕ್
-===========================
ಅಡ್ಡ ಹಲಗೆ ವಿಭಾಗದಲ್ಲಿ ವಿಜೇತರು

ಪ್ರಥಮ: ವಾಲ್ಪಾಡಿ ಹಾಲಾಜೆ ಲೂಯಿಸ್ ಲಾರೆನ್ಸ್ ಸಲ್ದಾನ
ಹಲಗೆ ಮೆಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮೆಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
==============

ಹಗ್ಗ ಹಿರಿಯ ವಿಭಾಗದಲ್ಲಿ
ಪ್ರಥಮ: ಎಡ್ತರೆಗುತ್ತು ಡಾ.ವೈ ಭರತ್ ಶೆಟ್ಟಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಪದವು ಕಾನಡ್ಕ ಪ್ಲೇವಿ ಡಿಸೋಜ “ಎ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
=====================
ಹಗ್ಗ ಕಿರಿಯ ವಿಭಾಗದಲ್ಲಿ
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಗುರುಪುರ ಕಾರಮೊಗರಗುತ್ತು ಯಶ್ ಜಗದೀಶ್ ಆಳ್ವ
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
=======================
ನೇಗಿಲು ಹಿರಿಯ ವಿಭಾಗದಲ್ಲಿ
ಪ್ರಥಮ: ಬೋಳದಗುತ್ತು ಜಗದೀಶ್ ಶೆಟ್ಟಿ “ಎ”
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ಸಿದ್ಧಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ “ಎ”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
=============================
ನೇಗಿಲು ಕಿರಿಯ ವಿಭಾಗದಲ್ಲಿ
ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ಪಡೀಲು ಕವತ್ತಾರುಗುತ್ತು ದಿನಕರ ಜಯರಾಮ್ ಶೆಟ್ಟಿ
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...