ಮುಸ್ಲಿಂಮರ ಜೊತೆ ವ್ಯವಹಾರ ನಡೆಸಲ್ಲ: 32 ಅಂಗಡಿಗಳ ಹೆಸರಿರುವ ವಾಟ್ಸಪ್‌ ಸಂದೇಶ ವೈರಲ್‌

ಪುತ್ತೂರು: ಕರಾವಳಿಯಲ್ಲಿ ಹಿಂದೂಯೇತರರಿಗೆ ದೇವಸ್ಥಾನಗಳ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ನಿರ್ಬಂಧ ವಿಚಾರ-ವಿವಾದ ದಿನದಿಂದ ದಿನಕ್ಕೆ ಜಟಿಲಗೊಳ್ಳುತ್ತಿದೆ. ಕರಾವಳಿಯಲ್ಲಿ ಆರಂಭವಾದ ಈ ವಿವಾದ ಇದೀಗ ಮಲೆನಾಡು, ಬೆಂಗಳೂರಿಗೂ ಕಾಲಿಟ್ಟಿದೆ. ಈ ಮಧ್ಯೆ ವಿವಾದ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಮುಸ್ಲಿಮರ ಜೊತೆ ದೈನಂದಿನ ವ್ಯವಹಾರ‌ ಮಾಡುವುದಿಲ್ಲ ಎಂಬ 32 ಅಂಗಡಿಗಳ ಹೆಸರುಗಳಿರುವ ಒಕ್ಕಣೆಯ ಬರಹಗಳು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಾದಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇದೊಂದು ಸುಳ್ಳು ಸುದ್ದಿಯಾಗಿದ್ದು, ಈ ಬಗ್ಗೆ ಉಪ್ಪಿನಂಗಡಿ ವರ್ತಕ … Continue reading ಮುಸ್ಲಿಂಮರ ಜೊತೆ ವ್ಯವಹಾರ ನಡೆಸಲ್ಲ: 32 ಅಂಗಡಿಗಳ ಹೆಸರಿರುವ ವಾಟ್ಸಪ್‌ ಸಂದೇಶ ವೈರಲ್‌