Connect with us

BANTWAL

ಬಂಟ್ವಾಳ: ಮೊದಲು ಕಾಮದಾಟ ಮತ್ತೆ ಹಣಕ್ಕಾಗಿ ಬ್ಲಾಕ್‌ಮೇಲ್‌-ಓರ್ವನ ಬಂಧನ

Published

on

ಬಂಟ್ವಾಳ: ಸಂಬಂಧಿಕರ ಮಹಿಳೆಯರ ಜೊತೆ ರಾಸಲೀಲೆ ಮಾಡಿದ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮ್ಯೈಲ್ ಮಾಡುತ್ತಿದ್ದ ಕಾಮುಕನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಟ್ವಾಳ ಮಂಡಾಡಿ ನಿವಾಸಿ ರಾಧಾಕೃಷ್ಣ ಬಂಧಿತ ಆರೋಪಿ.

ಕಾಮುಕನ ಸಂಪೂರ್ಣ ಡಿಟೈಲ್ ಇಲ್ಲಿದೆ
ಬಂಟ್ವಾಳ ಬಿ.ಕಸ್ಬಾ ಗ್ರಾಮದ ನಿತ್ಯಾನಂದ ನಗರದ ನಿವಾಸಿ ಮಹಿಳೆಯೋರ್ವಳ ನಗ್ನ ಪೋಟೋ ಗಳನ್ನು ವಾಟ್ಸ್ ಆಪ್ ಗ್ರೂಪ್ ಗಳಲ್ಲಿ ಶೇರ್ ಮಾಡಿದ್ದಾನೆ ಎಂದು ಆರೋಪಿಸಿ ಮಹಿಳೆಯ ಗಂಡ ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಪ್ರಕರಣ ಬೆನ್ನು ಹತ್ತಿ ಆರೋಪಿಯನ್ನು ಬಂಧಿಸಿದಾಗ ಈತನ ಕಾಮಾದಾಟದ ಬಣ್ಣ ಬಯಲಾಗಿದೆ. ಮಹಿಳೆಯ ನಗ್ನ ಪೋಟೋ ತೆಗೆದಿದ್ದ ಆರೋಪಿ ರಾಧಾಕೃಷ್ಣ ಕಳೆದ ಕೆಲ ದಿನಗಳಿಂದ 4.48 ಲಕ್ಷ ರೂ ನೀಡುವಂತೆ ಪೀಡಿಸುತ್ತಿದ್ದ,

ಹಣ ನೀಡದಿದ್ದರೆ ಅಶ್ಲೀಲ ಫೋಟೋ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಹೆದರಿಸಿದ್ದ, ಅ ಬಳಿಕ ಆರೋಪಿ ಮೊಬೈಲ್ ಸ್ವಿಚ್ ಆಪ್ ಮಾಡಿ ಸುಮ್ಮನಾಗಿದ್ದ.

ಬಳಿಕ ಮಹಿಳೆಯ ಗಂಡನ ಬಳಿ ಪೋಟೋ ತೋರಿಸಿ ಹಣ ನೀಡುವಂತೆ ಹೆದರಿಸಿ ಹೋಗಿ, ಎರಡು ದಿನಗಳ ಬಳಿಕ 17 ಜನ ಸಂಬಂಧಿಕರ ಗ್ರೂಪ್ ಮಾಡಿ ಅದರಲ್ಲಿ ಸಂತ್ರಸ್ತ ಮಹಿಳೆಯ ಗಂಡನನ್ನು ಸೇರಿಸಿ ಅಶ್ಲೀಲ ಚಿತ್ರಗಳನ್ನು ಶೇರ್ ಮಾಡಿದ್ದ. ಈ ಬಗ್ಗೆ ಸಂತ್ರಸ್ತ ಮಹಿಳೆಯ ಗಂಡ ದೂರು ನೀಡಿದ್ದರು.

ಇನ್ನೊಬ್ಬ ಸೈನಡ್ ಮೋಹನ್
ಕಳೆದ ಕೆಲ ವರ್ಷಗಳ ಹಿಂದೆ ಮಹಿಳೆಯರನ್ನು ಟಾರ್ಗೆಟ್ ಮಾಡಿ 18 ಮಹಿಳೆಯರ ಜೊತೆ ಚೆಲ್ಲಾಟವಾಡಿ ಬಳಿಕ ಕೊಲೆ ಮಾಡಿದ ಸೈನಡ್ ಮೋಹನ್ ಅವನ ನೆನಪು ಮಾಸುವ ಮೊದಲೇ ರಾಧಾಕೃಷ್ಣ ಬಂಟ್ವಾಳ ಎಂಬವನು ಕೂಡ ಅದೇ ರೀತಿ ಹಲವಾರು ಸಂಬಂಧಿಕರ ಜೊತೆ

ರಾಸಲೀಲೆಯಲ್ಲಿ ತೊಡಗಿ ಬಳಿಕ ಅವರಲ್ಲಿ ಹಣಕ್ಕಾಗಿ ಪೀಡಿಸಿ ಇದೀದ ಜೈಲು ಪಾಲಾಗಿದ್ದಾನೆ.
ಆರೋಪಿ ರಾಧಾಕೃಷ್ಣ ನ ಜೊತೆ 10 ಕ್ಕೂ ಅಧಿಕ ಸಂಬಂಧಿಕ ಮದುವೆಯಾದ ಮಹಿಳೆಯರು ಹಾಗೂ ಇತರ ಆಂಟಿಗಳು ರಾಸಲೀಲೆಯಲ್ಲಿ ತೊಡಗಿಕೊಂಡಿದ್ದಾರೆ.

ಸಂಬಂಧಿಕ ಮಹಿಳೆಯರೇ ಈತನ ಟಾರ್ಗೆಟ್ 
ಸಂಬಂಧಿಕ ಮಹಿಳೆಯರನ್ನು ಲಾಡ್ಜ್ ಗಳಿಗೆ ಕೊಂಡು ಹೋಗಿ ಮಜಾ ಮಾಡುವುದೇ ಈತನ ಹುಚ್ಚು. ಸೈನಡ್ ಮೋಹನ್ ಅವನ ಪ್ರಕರಣ ಭೇದಿಸಿ

ಆತನನ್ನು ಜೈಲಿಗಟ್ಟಿದ ವೃತ್ತ ನಿರೀಕ್ಷಕ ನಂಜುಂಡೇ ಗೌಡ ಅವರ ಜೊತೆ ನಗರ ಠಾಣೆಯ ಲ್ಲಿ ಎಸ್.ಐ.ಆಗಿ ಕೆಲಸ ಮಾಡಿದ ವಿವೇಕಾನಂದ ಅವರು ಪ್ರಸ್ತುತ ಬಂಟ್ವಾಳ ನಗರ ಪೋಲೀಸ್ ಠಾಣೆ ಯಲ್ಲಿ ವೃತ್ತ ನಿರೀಕ್ಷಕ ಹುದ್ದೆಯಲ್ಲಿದ್ದು,

ರಾಧಾಕೃಷ್ಣ ಪ್ರಕರಣವನ್ನು ಭೇದಿಸಿದ್ದಾರೆ ಎಂಬುದು ಉಲ್ಲೇಖ ಮಾಡಲೇಬೇಕು.
ಇವರ ಜೊತೆಯಲ್ಲಿ ಪ್ರಕರಣದ ಬೆನ್ನು ಹಿಡಿದು ಬಿಜಾಪುರ ಜಿಲ್ಲೆಯ ಲ್ಲಿ ವೈನ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳದಲ್ಲಿ ಬಂಧಿಸುವಲ್ಲಿ ನಗರ ಠಾಣಾ ಎಸ್. ಐ. ಅವಿನಾಶ್ ಪ್ರಮುಖವಾಗಿದ್ದರು.

ಈ ಪ್ರಕರಣದ ಆರೋಪಿ ಪತ್ತೆಗಾಗಿ ಪೋಲೀಸ್ ಅಧೀಕ್ಷಕ ಋಷಿಕೇಷ್ ಸೋನಾವಣೆ, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕುಮಾರ್ ಚಂದ್ರ ಅವರ ನಿರ್ದೇನದಂತೆ, ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ತೋರಾಟ ಅವರ ಮಾರ್ಗದರ್ಶನದಲ್ಲಿ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರ ನೇತ್ರತ್ವದ ಲ್ಲಿ ಎಸ್ ‌ಐ.ಅವಿನಾಶ್, ಸಿಬ್ಬಂದಿ ಗಳಾದ ಗಣೇಶ್ ಪ್ರಸಾದ್, ನಾಗರಾಜ್, ರಾಘವೇಂದ್ರ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending