ಮಗನ ಮೇಲೆ ಶೂಟೌಟ್‌ ಪ್ರಕರಣ: ಮೆದುಳು ನಿಷ್ಕ್ರಿಯ-ಅಂಗಾಂಗ ದಾನಕ್ಕೆ ಸಿದ್ಧತೆ..!

ಮಂಗಳೂರು: ನಗರದ ಮೋರ್ಗನ್ಸ್‌ಗೇಟ್‌ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಗಂಭೀರ ಸ್ಥಿತಿಯಲ್ಲಿದ್ದ ಉದ್ಯಮಿ ರಾಜೇಶ್‌ ಪ್ರಭು ಅವರ ಪುತ್ರ ಸುಧೀಂದ್ರ ಪ್ರಭು ಮೆದುಳು ನಿಷ್ಕ್ರಿಯಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆತನ‌ ಅಂಗಾಂಗಳ ದಾನ ಮಾಡುವ ಕುರಿತ ಪ್ರಕ್ರಿಯೆ ನಡೆಯುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಹಣಕಾಸು ವಿಷಯದಲ್ಲಿ ಉದ್ಯಮಿಯ ಪತ್ನಿ ಹಾಗೂ ಚಾಲಕ, ಕ್ಲೀನರ್ ನಡುವೆ ಮಂಗಳವಾರ ಸಂಜೆ ವಾಗ್ವಾದ ಏರ್ಪಟ್ಟಿತು. ಈ ವೇಳೆ ರಾಜೇಶ್ ಪ್ರಭು ಪಿಸ್ತೂಲ್‌ನಿಂದ ಎರಡು ಸುತ್ತು ಗುಂಡು ಹಾರಿಸಿದ್ದಾರೆ. … Continue reading ಮಗನ ಮೇಲೆ ಶೂಟೌಟ್‌ ಪ್ರಕರಣ: ಮೆದುಳು ನಿಷ್ಕ್ರಿಯ-ಅಂಗಾಂಗ ದಾನಕ್ಕೆ ಸಿದ್ಧತೆ..!