ಉಪ್ಪಿನಂಗಡಿ: ಹಿಜಾಬ್‌ ಗಲಾಟೆ- ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಮತಾಂಧ ವಿದ್ಯಾರ್ಥಿಗಳು..!

ಉಪ್ಪಿನಂಗಡಿ: ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದ ಪ್ರಶ್ನಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ವರದಿಗಾರಿಕೆಗೆ ತೆರಳಿದ್ದ ಮಾಧ್ಯಮ ಪ್ರತಿಯೋರ್ವನನ್ನು ಕೂಡಿಹಾಕಿ ಹಲ್ಲೆ ನಡೆಸಿ ಬಲವಂತವಾಗಿ ಪ್ರತಿಭಟನೆಯ ವೀಡಿಯೋ ಡಿಲೀಟ್‌ ಮಾಡಿಸಿದ ಘಟನೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ತಾರಕ್ಕಕ್ಕೇರಿದ್ದು, ಹಿಜಾಬ್ ಕುರಿತಾಗಿ ಮೃಧು ಧೋರಣೆ ತೋರಿಸಲಾಗುತ್ತಿದೆ ಎಂದು ಆರೋಪಿಸಿ ಒಂದು ಗುಂಪಿನ ಪರವಾದ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು … Continue reading ಉಪ್ಪಿನಂಗಡಿ: ಹಿಜಾಬ್‌ ಗಲಾಟೆ- ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಮತಾಂಧ ವಿದ್ಯಾರ್ಥಿಗಳು..!