Hot Topics
“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!
ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...
15 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 32ರ ಮಹಿಳೆ..!
ಮುಂಬೈ: ಮಹಿಳೆಯೊಬ್ಬಳು 15 ವರ್ಷದ ಬಾಲಕನ ಮೇಲೇ ಲೈಂಗಿಕ ದೌರ್ಜನ್ಯ (Sexual Abuse) ಎಸಗಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ.ಈ ಸಂಬಂಧ ಮಹಿಳೆಯ ವಿರುದ್ಧ ಪೋಸ್ಕೋ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.32...
ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!
ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ ಮುಂಜಾನೆ ಐಷಾರಾಮಿ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...