ಬಿಜೆಪಿ ನಾಯಕರ ಬ್ಯಾನರ್ ಗೆ ಚಪ್ಪಲಿ ಹಾರ-ಠಾಣೆಯಲ್ಲಿ ಕೂಡಿ ಹಾಕಿ ಬಿಜೆಪಿ ಕಾರ್ಯಕರ್ತರಿಗೆ ರಕ್ತ ಒಸರುವಷ್ಟು ಥಳಿತ, ಚಿತ್ರಹಿಂಸೆ..!?

ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ 9 ಮಂದಿ ಅರೋಪಿಗಳ ಮೇಲೆ ಪೊಲೀಸ್‌ ದೌರ್ಜನ್ಯ ನಡೆದಿದೆ. ಪುತ್ತೂರು: ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ … Continue reading ಬಿಜೆಪಿ ನಾಯಕರ ಬ್ಯಾನರ್ ಗೆ ಚಪ್ಪಲಿ ಹಾರ-ಠಾಣೆಯಲ್ಲಿ ಕೂಡಿ ಹಾಕಿ ಬಿಜೆಪಿ ಕಾರ್ಯಕರ್ತರಿಗೆ ರಕ್ತ ಒಸರುವಷ್ಟು ಥಳಿತ, ಚಿತ್ರಹಿಂಸೆ..!?