HomeFILMವಿಶೇಷ ಕಲಾಕೃತಿ ಮೂಲಕ ರಾಕಿಭಾಯ್‌ಗೆ ಸಲಾಂ ಹೇಳಿದ ಮೂಡುಬಿದಿರೆಯ ತಿಲಕ್

ವಿಶೇಷ ಕಲಾಕೃತಿ ಮೂಲಕ ರಾಕಿಭಾಯ್‌ಗೆ ಸಲಾಂ ಹೇಳಿದ ಮೂಡುಬಿದಿರೆಯ ತಿಲಕ್

ಮೂಡುಬಿದಿರೆ: ಇಂದು ಬಹುನಿರೀಕ್ಷಿತ ಕೆಜಿಎಫ್‌ ಚಾಪ್ಟರ್‌ ಬಿಡುಗಡೆಯಾಗಿ ಧೂಳಿಬ್ಬಿಸುತ್ತಿದೆ. ವಿಶ್ವಾದ್ಯಂತ ಸಿನಿಮಾ ನೋಡಿದ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಿದ್ದಾರೆ.

ಈ ಮಧ್ಯೆ ಮೂಡುಬಿದಿರೆಯ ಯುವ ಕಲಾವಿದನೊಬ್ಬ ವಿಶೇಷ ಕಲಾಕೃತಿ ಮೂಲಕ ರಾಕಿಭಾಯ್‌ಗೆ ಸಲಾಂ ಹೇಳಿದ್ದಾರೆ.


ಮೂಡುಬಿದಿರೆಯ ಯುವ ಕಲಾವಿದ ತಿಲಕ್​ ಕುಲಾಲ್ 30 ಅಡಿ ಉದ್ದ ಹಾಗೂ 30 ಅಡಿ ಅಗಲವಾದ ಬೃಹದಾಕಾರದ ಭಾವಚಿತ್ರವನ್ನು ಮೂಡುಬಿದಿರೆಯ ಸ್ವರಾಜ್ ಮೈದಾನದಲ್ಲಿ ಬಿಡಿಸಿದ್ದಾರೆ.

ತಮ್ಮ ಸ್ನೇಹಿತರಾದ ಅಕ್ಷಿತ್ ಕುಲಾಲ್ ಹಾಗೂ ರೋಹಿತ್ ನಾಯ್ಕ್ ಅವರ ಜೊತೆಗೂಡಿ 80 ಕೆ.ಜಿ ಇದ್ದಿಲು ಮತ್ತು 90 ಕೆ.ಜಿ ಮರಳನ್ನು ಬಳಸಿ ರಾಕಿಂಗ್ ಸ್ಟಾರ್ ಯಶ್ ಪೋಸ್ಟರ್ ಬಿಡಿಸಿದ್ದಾರೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...