ಬೆಳ್ತಂಗಡಿಯಲ್ಲಿ ಕೊಲೆಯಾದ ದಲಿತ ಯುವಕನಿಗೆ ಯಾಕೆ 25 ಲಕ್ಷ ಪರಿಹಾರ ನೀಡಿಲ್ಲ: ಸಿದ್ದರಾಮಯ್ಯ ಪ್ರಶ್ನೆ

ಮಂಗಳೂರು: ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯಿತು 25 ಲಕ್ಷ ಪರಿಹಾರ ಕೊಟ್ರಿ ಪರವಾಗಿಲ್ಲ. ಅದೇ ಬೆಳ್ತಂಗಡಿಯಲ್ಲಿ ಕೊಲೆಯಾದ ಎಸ್‌ಟಿ ಸಮುದಾಯದ ದಿನೇಶ್‌ ಕೊಲೆಯಾಯಿತು. ಆತನಿಗೆ ಯಾಕೆ 25 ಲಕ್ಷ ನೀಡಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನರಗುಂದದಲ್ಲಿ ಸಮೀರ್‌ ಕೊಲೆಯಾಯಿತು. ಆತನಿಗೆ ಯಾಕೆ ಪರಿಹಾರ ನೀಡಿಲ್ಲ. ಎರಡೂ ಕಡೆ ಸಂಘಪರಿವಾರದವರು ಕೊಲೆ ಮಾಡಿದ್ದಾರೆ. ಸತ್ತವರು ದಲಿತ ಹಾಗೂ ಮುಸ್ಲಿಂ ಎನ್ನುವ ಕಾರಣಕ್ಕೆ ಅವರಿಗೆ ಕೊಟ್ಟಿಲ್ಲ. ಶಿವಮೊಗ್ಗದಲ್ಲಿ ಹರ್ಷ … Continue reading ಬೆಳ್ತಂಗಡಿಯಲ್ಲಿ ಕೊಲೆಯಾದ ದಲಿತ ಯುವಕನಿಗೆ ಯಾಕೆ 25 ಲಕ್ಷ ಪರಿಹಾರ ನೀಡಿಲ್ಲ: ಸಿದ್ದರಾಮಯ್ಯ ಪ್ರಶ್ನೆ